ಜನ ಮನದ ನಾಡಿ ಮಿಡಿತ

Advertisement

ವೀರಾಜಪೇಟೆ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಕೀಲ ರವೀಂದ್ರನಾಥ್ ಕಾಮತ್ ಆಯ್ಕೆ

ಮಂಗಳೂರು: ಕೊಡಗು ಜಿಲ್ಲೆಯ ವೀರಾಜಪೇಟೆ ಜೈನರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನದ ಹೊಸ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ವಕೀಲ ಹಾಗು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಎನ್. ರವೀಂದ್ರನಾಥ್ ಕಾಮತ್ ಅವರು ಆಯ್ಕೆಯಾಗಿದ್ದಾರೆ. ದೇವಸ್ಥಾನದ ಆವರಣದಲ್ಲಿ ಆಯ್ಕೆ ಸಭೆ ನಭೆಯಿತು.

ಮಾಜಿ ಅಧ್ಯಕ್ಷ ಎನ್. ಗೋಪಾಲಕೃಷ್ಣ ಕಾಮತ್ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು. ಉಪಾಧ್ಯಕ್ಷರಾಗಿ ಜೆ.ಎನ್.ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಎನ್. ನರೇಂದ್ರ ಕಾಮತ್, ಜಂಟಿ ಕಾರ್ಯದರ್ಶಿಯಾಗಿ ವಿ.ಎಂ.ಪುರುಷೋತ್ತಮ್, ಖಜಾಂಚಿಯಾಗಿ ಮಾಳೇಟಿರ ಸಾಬ ಮುತ್ತಪ್ಪ ಆಯ್ಕೆಯಾದರು.

 

ಕೆ.ಜಿ.ಅರುಣಕುಮಾರ್, ಸುಮಂತ ಜೈನ್, ಎ.ಕೆ.ರವಿಶಂಕರ, ಬಿ. ಎ. ಅಂಬಿ ಕೃಷ್ಣಮೂರ್ತಿ, ಡಾ.ಎನ್. ವೀರೇಂದ್ರ ಕಾಮತ್, ಕುಪ್ಪಂಡ ರಾಜೀವ್ ಕಾರ್ಯಪ್ಪ, ಎನ್. ವೆಂಕಟೇಶ ಕಾಮತ್, ಜೆ.ಪಿ.ಅರುಣ್ , ಜೆ. ವಿ.ಪ್ರಕಾಶ್, ಪಟ್ಟಡ ವಿಕ್ರಂ, ಕಂಡ್ರತಂಡ ಟಿ.ಮುತ್ತಣ್ಣ, ಮನೆಯಪಂಡ ರಿನ್ ಕಾಳಪ್ಪ, ಗಂಗಾಧರಯ್ಯ, ಡಾ. ಬಿ.ಪಿ. ಕೇಶವ ರಾವ್, ಪಿ.ಜಿ.ಅಯ್ಯಪ್ಪ, ದಿಲೀಪ್ ಕುಮಾರ್ ಜೈನ್, ಪ್ರವೀಣ್ ಕುಮಾರ್ ಜೈನ್ ಅವರು ಸದಸ್ಯರಾಗಿ ಆಯ್ಕೆಯಾದರು.

 

ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಮೋಹನ್ ಭಟ್ ಅವರನ್ನು ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ಜರಗುವ ಗಣೇಶೋತ್ಸವದ ಪ್ರಧಾನ ಅರ್ಚಕರಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!