ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಉದ್ಯಮ ಸ್ಥಗಿತ; ಪರವಾನಿಗೆ ಶುಲ್ಕ ಕಟ್ಟಬೇಕೆಂಬ ನೋಟೀಸ್ ಜಾರಿ ಆರೋಪ

ಪುತ್ತೂರು ನಗರಸಭೆ ಬೈಲಾ ಪ್ರಕಾರ ಯಾವುದೆ ಉದ್ದಿಮೆ ಪರವಾನಿಗೆಯ ಊರ್ಜಿತ ಅವಧಿಯು ಪ್ರತೀ ವರ್ಷದ ಮಾರ್ಚ್ ಅಂತ್ಯದವರೆಗೆ ಇರುತ್ತದೆ.

ಆ ನಂತರ ನವೀಕರಣ ಮಾಡದೇ ಇದ್ದಲ್ಲಿ ಅಂತಹ ಉದ್ದಿಮೆ ಪರವಾನಿಗೆ ರದ್ದಾಗುವುದು ಎಂಬ ಉಲ್ಲೇಖವಿದೆ. ಆದರೆ ನಗರಸಭೆ ಅಧಿಕಾರಿಗಳು ಉದ್ಯಮ ಸ್ಥಗಿತಗೊಳಿಸಿದವರಿಗೂ ಪರವಾನಿಗೆ ಶುಲ್ಕ ಕಟ್ಟಬೇಕೆಂಬ ನೋಟೀಸ್ ನೀಡಿರುವುದು ಕಾನೂನು ಬಾಹಿರವಾಗಿದೆ. ಹಾಗಾಗಿ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮಕೈಗೊಂಡು ನಗರಸಭೆಯಿಂದ ನೀಡಿರುವ ಶುಲ್ಕದ ನೋಟೀಸ್ ಅನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ ಅವರ ನೇತೃತ್ವದ ನಿಯೋಗ ನಗರಸಭೆ ಅಧ್ಯಕ್ಷರಿಗೆ ಮತ್ತು ಪೌರಾಯುಕ್ತರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!