ಜನ ಮನದ ನಾಡಿ ಮಿಡಿತ

Advertisement

ವಿಟ್ಲ; ಶಾಲಾ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿ*ಕ್ಕಿ

ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿAದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.


ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿAದ ಬಂದ ಖಾಸಗಿ ಬಸ್ಸೊಂದು ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿZ್ವ. ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಬಸ್ಸಿನಲ್ಲಿ ಹಲವು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶಾಲಾ ಬಸ್ಸಿನ ಹಿಂಬದಿ ಸೀಟ್‌ನಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡಿರದೇ ಇರುವುದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

 

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!