ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಕೆ. ಮಹಮ್ಮದ್ ಸದಸ್ಯತ್ವ ರದ್ದು..!!

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.

ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಆತನನ್ನು ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.

ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ. ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾಮ ಪಂಚಾಯತಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!