ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲು ಕಾರ್ಗಿಲ್ ವಿಜಯ ದಿನಾಚರಣೆ

ಕಾಸರಗೋಡು: 24ನೇ ಕಾರ್ಗಿಲ್ ವಿಜಯ್ ದಿನವನ್ನು ಭಾರತವು ವೀರೋಚಿತವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾಡಳಿತ ವತಿಯಿಂದಲೂ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ನಡೆಯಿತು.

ಜಿಲ್ಲಾಧಿಕಾರಿ ಕೆ.ಇಂಪಶೇಖರ್ ಕಾರ್ಗಿಲ್ ಹುತಾತ್ಮರಿಗೆ ಪುಷ್ಪಾರ್ಚನೆ ನಡೆಸಿದರು. 1999 ಮೇ ನಿಂದ ಜುಲೈ ವರೆಗೆ ಸುದೀರ್ಘವಾದ ಕಾರ್ಗಿಲ್ ಯುದ್ಧದಲ್ಲಿ ವೀರಮೃತ್ಯು ಪಡೆದ 527 ಭಾರತೀಯ ಸೈನಿಕರ ಸ್ಮರಣಾರ್ಥವಾಗಿ ದೇಶಾದಾದ್ಯಂತ ಇಂದು ಕಾರ್ಗಿಲ್ ವಿಜಯ್ ದಿನವನ್ನು ಆಚರಿಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!