ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಚಿಂತನೆ

ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಕೇರಳ ಶಾಲೆಗಳಲ್ಲಿ ಈಗಾಗಲೇ ‘ವಾಟರ್ ಬೆಲ್’ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು, ದಿನಕ್ಕೆ ಎರಡು ಬಾರಿ ಕೇರಳದ ಶಾಲೆಗಳಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯಬೇಕು. ಕೇರಳದಲ್ಲಿ ಪ್ರಾರಂಭ ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆಯಿದೆ

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!