ಜನ ಮನದ ನಾಡಿ ಮಿಡಿತ

Advertisement

ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ ಆಯ್ಕೆ

ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ. ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಅವರ ಅಧ್ಯಕ್ಷತೆಯ ಸಭೆಯಲ್ಲಿ ಆಯ್ಕೆ ಮಾಡಲಾಗಿದ್ದು. ಒಟ್ಟು ಆರು ತಾಲೂಕಿನ ವಕೀಲರ ಸಂಘದ ಪದಾಧಿಕಾರಿಗಳ ಸಮಾಲೋಚನೆ ಸಭೆಯಲ್ಲಿ ದ.ಕ.ಜಿಲ್ಲಾ ಅಸೋಸಿಯೇಷನ್ ಇದರ ರಚನೆಯ ಬಗ್ಗೆ ಚರ್ಚೆಯಾಗಿ ಒಮ್ಮತದ ಅಭಿಪ್ರಾಯ ಪಡೆದುಕೊಂಡ ಬಳಿಕ ನೂತನ ಸಂಘದ ಪದಾಧಿಕಾರಿಗಳ ನೇಮಕ ಮಾಡಲಾಗಿದ್ದು. ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಮೂಲಕ ಜಿಲ್ಲೆಯ ವಕೀಲರ ಬೇಕು ಬೇಡಗಳಿಗೆ ಸ್ಪಂದಿಸುವುದು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುವ ಉದ್ದೇಶದಿಂದ ರಚನೆ ಮಾಡುವುದರ ಬಗ್ಗೆ ಸಭೆ ನಿರ್ಣಯ ಮಾಡಿಕೊಂಡಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!