ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ- ಪೊಲೀಸರ ದಾಳಿ”

ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!