ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಎಂಟು ವರ್ಷಗಳ ಬಳಿಕ ಆರೋಪಿ ಬಂಧನ

ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಎಂಟು ವರ್ಷಗಳ ಬಳಿಕ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಿಯಾಜ್ ಶಿಯಾಸ್ ನಿಯಾ ಎಂಬಾತನನ್ನು ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದು, ಹಲವು ಕಡೆಯ ನ್ಯಾಯಾಲಯಗಳು ವಾರೆಂಟ್ ಹೊರಡಿಸಿದ್ದವು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!