ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: `ಭೂ ಕೈಲಾಸ ಕಾರಿಂಜ ಕ್ಷೇತ್ರದಲ್ಲಿ ತೆನೆ ಹಬ್ಬ; ಕಾರಿಂಜ ಕ್ಷೇತ್ರದಿಂದ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆ

ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕನ್ಯಾ ಸಂಕ್ರಮಣದ ಮರುದಿನ ಸಿಂಗುಡೆಯ ದಿನ ಪೂರ್ವ ಸಂಪ್ರದಾಯದಂತೆ ಭೂ ಕೈಲಾಸ ಕ್ಷೇತ್ರ ಕಾರಿಂಜ ಕ್ಷೇತ್ರದಿಂದ ಶ್ರೀ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆಯನ್ನು ಪಡೆದು ಕೊನೆಗೆ ಸರಪಾಡಿ ಗ್ರಾಮದ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕೊಂಡೊಯ್ಯಲಾಗಿದೆ.

ಜೈನ ಮನೆತನದ ಲೀಲಾವತಿ ಅಮ್ಮನವರಿಗೆ ಸೇರಿದ ಕಂಬಳದ ಗದ್ದೆಯಲ್ಲಿ ಬಂಗಾರದ ತೆನೆ ಬೆಳೆದಿದೆ ಎಂಬ ನಂಬಿಕೆ ಇದ್ದು, ಇಲ್ಲಿಂದ ತೆನೆಗಳನ್ನು ಪಡೆದು ಕಾರಿಂಜದಲ್ಲಿ ಸಂಪ್ರದಾಯಗಳು ನೆರವೇರಿದ ಬಳಿಕ ಭಕ್ತರಿಗೆ ಹಂಚಲಾಗುತ್ತದೆ.

ಜತೆಗೆ ಪ್ರತಿ ಕಟ್ಟೆಗಳು ಸಹಿತ ಹಲ್ಲಂಗಾರು ಕಟ್ಟೆಯಲ್ಲೂ ಹೆಚ್ಚಿನ ಭಕ್ತರು ಸೇರಿ ತೆನೆಗಳನ್ನು ಪಡೆದು ಮನೆ ತುಂಬಿಸಿಕೊಂಡು ಹೊಸ ಅಕ್ಕಿ ಊಟ ಮಾಡುವ ಕಾರ್ಯ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!