ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹ*ಲ್ಲೆ ಮಾಡಿದ ದೇವಾಲಯದ ಸಿಬ್ಬಂದಿ..!

ದೇವಾಲಯದ ಸಿಬ್ಬಂದಿ ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲೇ ಇರುತ್ತಿದ್ದ ಈ ಬಿಕ್ಷುಕಿ ಮಹಿಳೆ ಯಾರಿಗೂ ತೊಂದರೆ ಕೊಡದೆ ತನ್ನ ಪಾಡಿಗೆ ಇರುತ್ತಿದ್ದರು. ಮಹಿಳೆಗೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಸಿಬ್ಬಂದಿ, ನಿನ್ನೆ ಮಧ್ಯಾಹ್ನ ಮತ್ತೆ ಹಲ್ಲೆ ನಡೆಸಿದ್ದಾನೆ. ಈ ಸಂಬ0ಧ ಬಿಕ್ಷುಕಿ ಮಹಿಳೆ ಪೋಲೀಸ್ ಠಾಣೆಗೆ ದೂರು ನೀಡಲು ಹೋರಟಿದ್ದು, ಆದರೆ ಪೊಲೀಸರು ನಿರ್ಲಕ್ಷ್ಯತನ ತೋರಿಸಿದ್ದಾರೆ. ಹಲ್ಲೆ ಆರೋಪಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಮಾಡಿದ್ದು, ದೇವಸ್ಥಾನದಲ್ಲಿ ಮದ್ಯಪಾನ ಮಾಡಿದ ಸಿಬ್ಬಂದಿಯನ್ನೂ ಕರ್ತವ್ಯದಿಂದ ಕೈ ಬಿಡಲು ಆಗ್ರಹಿಸಿದ್ದಾರೆ. ಇನ್ನು ಹಲ್ಲೆಗೊಳಗಾದ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!