ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್ ಅವರಿಗೆ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ ಅವರ ಮುಖಾಂತರ ಕಾರ್ಕಳದ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಮನವಿಯನ್ನು ಸಲ್ಲಿಸಲಾಯಿತು.


 ನಮ್ಮ ಮನವಿಗೆ ಸ್ಪಂದಿಸಿ ಶ್ರೀ ಐವನ್ ಡಿಸೋಜಾರವರು ಕೂಡಲೆ ಗ್ರಹ ಸಚಿವರಿಗೆ ಕರೆ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿದರು. ತಕ್ಷಣ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಮತ್ತು ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಶ್ರೀ ಉದಯ್ ಜಿ ಆಚಾರ್ಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅರ್ಚನಾ ಆಚಾರ್ಯ ಮತ್ತು ಸಮಾಜದ ಇತರ ವ್ಯಕ್ತಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!