ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.

ದ.ಕ.ಜಿಲ್ಲೆಯ ಶ್ರೀರಾಮ ಯಜ್ಞ ಯಕ್ಷ ಅಭಿಯಾನ ತಂಡದಿಂದ ಸೇವೆಯ ರೂಪದಲ್ಲಿ ಪ್ರದರ್ಶನಗೊಂಡಿರುವುದು ಕರ್ನಾಟಕ ರಾಜ್ಯಕ್ಕೆ ಹಿರಿಮೆಯನ್ನು ತಂದಿದೆ. ಆಯೋಧ್ಯೆ ಯಕ್ಷ ಯಾತ್ರೆಯ ಪ್ರಯುಕ್ತವಾಗಿ ತಂಡದ ಅಧ್ಯಕ್ಷ ಡಿ.ಮನೋಹರ ಕುಮಾರ್ ನೇತ್ರತ್ವದಲ್ಲಿ ಆಯೋಧ್ಯೆ ಟ್ರಸ್ಟಿಯಾಗಿರುವ ಗೋಪಾಲ ಜೀ ಅವರ ಸಹಕಾರದಿಂದ ಪ್ರಥಮ ಬಾರಿಗೆ ಆಯೋಧ್ಯೆಯಲ್ಲಿ “ಶ್ರೀ ರಾಮ ಚರಿತ” ಎಂಬ ಯಕ್ಷಗಾನದ ಪ್ರದರ್ಶನಗೊಂಡಿದ್ದಲ್ಲದೆ ಆಯೋಧ್ಯೆಯ ಜನತೆಗೆ ಯಕ್ಷಗಾನದ ಅಭಿರುಚಿಯ ಪರಿಚಯ ಮಾಡಿದ್ದಾರೆ ಎಂಬ ಹೆಗ್ಗಳಿಕೆ ಇವರದು. ಆಯೋಧ್ಯೆ ಯಕ್ಷ ಯಾತ್ರೆಯ ಸದುದ್ದೇಶದಿಂದ ಇಡೀ ತಂಡ ಅವಿಭಜಿತ ದ.ಕ.ಜಿಲ್ಲೆಯ 14 ಕಡೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಯಕ್ಷಾಭಿಮಾನಿಗಳ ಸಹಕಾರದೊಂದಿಗೆ “ಶ್ರೀರಾಮನ ಚರಿತ್ರೆಯ” ಯಕ್ಷಗಾನದ ಪ್ರದರ್ಶನವನ್ನು ಮಾಡಿದ್ದು. 15 ನೇ ಯಕ್ಷಗಾನ ಸೇವೆಯಾಟ ಆಯೋಧ್ಯೆ ಶ್ರೀರಾಮನ ಪುಣ್ಯ ಭೂಮಿಯಲ್ಲಿ ಪ್ರದರ್ಶನವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

error: Content is protected !!