ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15 ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್, ಜಲಜೀವನ್ ಮಿಷನ್,ಮತ್ತು ರಾಜ್ಯ ಸರಕಾರದ ಯೋಜನೆಯಾದ ಬಸವ ವಸತಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಲಾಗಿದೆ. ಕೇಪು ಗ್ರಾಮ ಪಂಚಾಯತಿಯು ಕೇಂದ್ರ ಸರ್ಕಾರದ ಮ್ಯಾಗ್ರಿಗ, ಮತ್ತು ಜಲ ಜೀವನ್ ಮಿಷನ್ ಅನುಷ್ಠಾನದಲ್ಲಿ ಸಾಧಿಸಿರುವ ಉತ್ತಮ ಪ್ರಗತಿ ಮತ್ತು ಸಾರ್ವಜನಿಕರ ಸೇವೆಯಲ್ಲಿ ಪಾರದರ್ಶಕತೆ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಯವರ ಉತ್ತಮ ಕಾರ್ಯವೈಖರಿ ಬಗ್ಗೆ ತಿಳಿದು ಪ್ರಶಂಶಿಸಲಾಗಿದೆ. ಇನ್ನೂ ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಪದ್ಮಶ್ರೀ ಪುರಸ್ಕೃತರಾದ ಶ್ರೀ ಮಹಾಬಲ ನಾಯ್ಕರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!