ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿಯು. ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ ಎಂದು ಗುರುತಿಸಲಾಗಿದೆ. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ. ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್‌ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!