ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ.

ಆರ್ಥಿಕ ಕಾರಣಗಳಿಂದ ಎಳೆ ವಯಸ್ಸಿನಲ್ಲಿಯೇ ದುಡಿಮೆಯನ್ನು ರೂಢಿಸಿಕೊಂಡಿದ್ದ ನಾಗರಾಜ್ ಸ್ಥಳೀಯ ದೃಶ್ಯ ಮಾಧ್ಯಮಗಳಲ್ಲಿ ಹಿರಿಯ ಕ್ಯಾಮರಾಮನ್ ಆಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಕ್ಯಾಮರಾಮನ್‌ಗಳಿಗೆ ಕ್ಯಾಮರಾ ಕೌಶಲ್ಯವನ್ನು ಕಲಿಸಿ ದುಡಿಮೆಯ ಹಾದಿ ತೋರಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಮಂಗಳೂರಿನ ಮಾಧ್ಯಮ ಲೋಕ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!