ಜನ ಮನದ ನಾಡಿ ಮಿಡಿತ

Advertisement

ಕಣ್ಣೂರು: ಸಮುದ್ರ ಸ್ನಾನಕ್ಕಿಳಿದ ಕರ್ನಾಟಕ ಮೂಲದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಮೃ*ತ್ಯು..!

ಪಯ್ಯಂಬಳಂ ಬೀಚ್ ನಲ್ಲಿ ಸ್ನಾನ ಮಾಡಲು ಹೋದ ಕರ್ನಾಟಕ ಮೂಲದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಕೇರಳ ಕಣ್ಣೂರುನ ಪಯ್ಯಂಬಳಂ ಬೀಚ್ ನಲ್ಲಿ ನಡೆದಿದೆ.

ಮೃತರನ್ನು ಮೊಹಮ್ಮದ್ ಅಫ್ಘಾನ್, ಅಫ್ಘಾನ್ ಅಹ್ಮದ್ ಮತ್ತು ರೆಹಾಸುದ್ದೀನ್ ಎಂದು ಗುರುತಿಸಲಾಗಿದ್ದು, ಅವರು ಬೆಂಗಳೂರಿನ ಫಾರ್ಮಸಿ ವಿದ್ಯಾರ್ಥಿಗಳು ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳು ಚಿತ್ರದುರ್ಗ, ಹಾಸನ ಜಿಲ್ಲೆಯ ವಿದ್ಯಾರ್ಥಿಗಳೆಂಬ ಮಾಹಿತಿ ಲಭ್ಯವಾಗಿದೆ. 11 ಮಂದಿಯಿದ್ದ ತಂಡ ಸಮೀಪದ ರೆಸಾರ್ಟ್ಗೆ ಬಂದಿದ್ರು. 8 ಮಂದಿ ಸಮುದ್ರದಲ್ಲಿ ಸ್ನಾನಕ್ಕೆಂದು ಇಳಿದಿದ್ದಾಗ ಅಫ್ರಾಝ್ ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಆತನ ರಕ್ಷಣೆಗೆ ಧಾವಿಸಿದ್ದ ಇಬ್ಬರು ಸೇರಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರುಪಾಲಾಗಿದ್ದಾರೆ. ಮೀನುಗಾರರು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಹಕಾರದಿಂದ ಮೂವರ ಮೃತದೇಹ ಹೊರತೆಗೆದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!