ಜನ ಮನದ ನಾಡಿ ಮಿಡಿತ

Advertisement

ಕಡಬ: ಮರ ಮುರಿದು ರಸ್ತೆಗೆ ಬಿದ್ದ ಘಟನೆ; ಕೂದಳೆಲೆಯ ಅಂತರದಲ್ಲಿ ಪಾರಾದ ಸವಾರ!

ದೂಪದ ಮರವೊಂದು ಮುರಿದು ರಸ್ತೆಗೆ ಬಿದ್ದ ಘಟನೆ ಕಡಬ ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಬೈಕ್ ಸವಾರ ಮತ್ತು ಬಸ್ಸೊಂದು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಮರ ಬೀಳುವ ದೃಶ್ಯ ಸೆರೆಯಾಗಿದ್ದು, ಬೈಕ್ ಸವಾರ ಅದೃಷ್ಟವಶಾತ್ ಕೂದಳೆಲೆಯ ಅಂತರದಲ್ಲಿ ಪಾರಾಗಿರುವುದು ಕಂಡುಬಂದಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಇದೇ ಪರಿಸರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮರ ಬಿದ್ದು ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಅಪಾಯಕಾರಿ ಹಾಲು ಮಡ್ಡಿ ಮರಗಳನ್ನು ತೆರವುಗೊಳಿಸಲು ಅರಣ್ಯಾಧಿಕಾರಿಗಳು ಮುಂದಾಗದೇ ಇದ್ದುದರಿಂದ ಇಂತಹ ಅನಾಹುತಗಳು ಪುನರಾವರ್ತಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!