ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬ*ದಿಸಿದ ಸುರತ್ಕಲ್ ಪೋಲೀಸರು….!

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ ಮತ್ತು 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ರು, ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಸಲಾಂ ಅಡ್ಡೂರು ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಈಗ ಈತನನ್ನು ಸುರತ್ಕಲ್ ಪೋಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!