ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸ್ವತಃ ಖರ್ಚಿನಲ್ಲಿ ಗುಂಡಿ ಮುಚ್ಚುವ ಕಾರ್ಯ; ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತ..!

ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.

ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ದಿಢೀರಣೆ ಪ್ರತಿಭಟನೆ ಮತ್ತು ಹಲವಾರು ಬಾರಿ ಪುತ್ತೂರು ನಗರ ಸಭೆಗೆ ಹಾಗೂ ,ಸ್ಥಳೀಯ ಕೌನ್ಸಿಲರ್ ಜನಪ್ರತಿನಿದಿಗಳಿಗೆ ಮನವಿ ಕೊಟ್ಟು ಏನೂ ಪ್ರಯೋಜನವಾಗದಿದ್ದಾಗ ಕೊನೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತರಾದ ಹಕೀಮ್ ಕೂರ್ನಡ್ಕ ಸಿರಾಜ್ ಎ. ಕೆ ಮತ್ತು ಯಹಿಯ ಕೆ ಎಚ್ ಕೂರ್ನಡ್ಕ ಕಾಂಕ್ರೀಟೀಕರಣ ಮಾಡಿ ಗುಂಡಿಯನ್ನು ಮುಚ್ಚಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇವರು ಮಾಡಿದ ಕೆಲಸಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!