ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸ್ವತಃ ಖರ್ಚಿನಲ್ಲಿ ಗುಂಡಿ ಮುಚ್ಚುವ ಕಾರ್ಯ; ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತ..!

ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.

ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ದಿಢೀರಣೆ ಪ್ರತಿಭಟನೆ ಮತ್ತು ಹಲವಾರು ಬಾರಿ ಪುತ್ತೂರು ನಗರ ಸಭೆಗೆ ಹಾಗೂ ,ಸ್ಥಳೀಯ ಕೌನ್ಸಿಲರ್ ಜನಪ್ರತಿನಿದಿಗಳಿಗೆ ಮನವಿ ಕೊಟ್ಟು ಏನೂ ಪ್ರಯೋಜನವಾಗದಿದ್ದಾಗ ಕೊನೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತರಾದ ಹಕೀಮ್ ಕೂರ್ನಡ್ಕ ಸಿರಾಜ್ ಎ. ಕೆ ಮತ್ತು ಯಹಿಯ ಕೆ ಎಚ್ ಕೂರ್ನಡ್ಕ ಕಾಂಕ್ರೀಟೀಕರಣ ಮಾಡಿ ಗುಂಡಿಯನ್ನು ಮುಚ್ಚಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇವರು ಮಾಡಿದ ಕೆಲಸಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!