ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿ*ಕ್ಕಿ ; ವಿದ್ಯಾರ್ಥಿನಿ ಮೃ*ತ್ಯು…..!

ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.

ಪಡುಬಿದ್ರಿ ನಡ್ನಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ ಮೃತಪಟ್ಟವರು. ಮಂಗಳೂರು ಕಡೆ ಹೋಗುವ ಸಂದರ್ಭ ಸರ್ವಿಸ್ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಬಂದ ಗೂಡ್ಸ್ ಟೆಂಪೊ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಗಾಯವಾಗಿತ್ತು. ಸಾರ್ವಜನಿಕರು ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದಾರೆ. ವಾಮಂಜೂರು ಕರಾವಳಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪ್ರೇಕ್ಷಾ ಪರೀಕ್ಷೆ ಮುಗಿಸಿ ಮನೆಯತ್ತ ಹೊರಟಿದ್ರು. ತೀರಾ ಬಡ ಕುಟುಂಬದ ಆಕೆ ತಂದೆಯನ್ನು ಕಳೆದುಕೊಂಡಿದ್ದಾರೆ. ಇದೀಗ ಅವರು ತಾಯಿ, ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!