ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೆಂಕಿಗಾಹುತಿಯಾದ ಶಾಲಾ ಬಸ್: ತಪ್ಪಿದ ಭಾರೀ ದುರಂತ….!

ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ಬಸ್‌ವೊಂದು ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸಂಭವಿಸಿದೆ.

ಅಲೆವೂರು ಪ್ರಗತಿ ನಗರ ಪರಿಸರದಲ್ಲಿ ಒಣ ಹುಲ್ಲಿಗೆ ತಗಲಿದ ಬೆಂಕಿ ಪರಿಸರವಿಡಿ ವ್ಯಾಪಿಸಿದೆ. ಅಲ್ಲೇ ಸಮೀಪ ನಿಲ್ಲಿಸಿದ್ದ ಖಾಸಗಿ ಶಾಲಾ ಬಸ್ ಬೆಂಕಿಗಾಹುತಿಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಷ್ಟೊತ್ತಿಗೆ ಬಸ್ ಸುಟ್ಟು ಕರಕಲಾಗಿದೆ. 15 ವರ್ಷಗಳಾಗಿದ್ದ ಹಿನ್ನೆಲೆಯಲ್ಲಿ ಬಸ್ ಅನ್ನು ಕೆಲವು ತಿಂಗಳ ಹಿಂದೆ ಅಲ್ಲೇ ನಿಲ್ಲಿಸಲಾಗಿದೆ. ಹುಲ್ಲು ಬೆಳೆದುಕೊಂಡಿದ್ದರಿAದ ಬೆಂಕಿ ಹತ್ತಿಕೊಂಡು ಬಸ್ ಸುಟ್ಟುಹೋಗಿದೆ. ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!