ಜನ ಮನದ ನಾಡಿ ಮಿಡಿತ

Advertisement

ಹಾಸನ: ಗಾಂಜಾ ನಶೆಯಲ್ಲಿ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಕಿರಾತಕ!!

ಮನುಷ್ಯನ ಮನಸ್ಸು ಮಾನವ ಮಾಂಸ ತಿನ್ನುತ್ತಿದ್ದ ಆದಿ ಮಾನವನ ಕಾಲಕ್ಕೆ ಹಿಂಪಯಣ ಮಾಡಿದೆಯೋ ಏನೋ ಎನ್ನುವಂತಹ ಘಟನೆ ಹಾಸನದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಗಾಂಜಾ ವ್ಯಸನಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಮತ್ತು ಅದನ್ನು ವೀಡಿಯೋ ಕೂಡಾ ಮಾಡಿದ್ದಾನೆ. ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಶವದ ಎದುರು ಸೆಲ್ಫಿ ವೀಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಟ್ಟಿದ್ದಾನೆ. ಕಲ್ಲು ಎತ್ತಿಹಾಕಿ ಯುವಕನನ್ನು ಕೊಲೆ ಮಾಡಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಕೃತ್ಯ ಮಾಡಿರುವುದಕ್ಕೆ ಯಾವುದೇ ಪಶ್ಚಾತ್ತಾಪ ಮುಖದಲ್ಲಿ ಇಲ್ಲ. ನೋಡಿ ನಾವು ಇವನನ್ನು ಸಾಯಿಸಿದ್ದೇವಿ ಎಂದು ಶವ ತೋರಿಸಿಕೊಂಡು ಸೆಲ್ಫಿ ವಿಡಿಯೋ ಮಾಡಿದ್ದಾನೆ ಆರೋಪಿ. ಇನ್ನು ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!