ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಸಿರೋಡಿನ ಹೃದಯಭಾಗದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದರಲ್ಲಿ ಕಳ್ಳತನ!

ಬಿಸಿರೋಡಿನ ಹೃದಯಭಾಗದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದರ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಡ್ರಾಯರ್‌ನಲ್ಲಿರಿಸಿದ್ದ ಸಾವಿರಾರು ರೂಪಾಯಿ ಹಾಗೂ ಸಾಮಾಗ್ರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಬಿಸಿರೋಡಿನ ಕೃಷ್ಣಾ ಕಾಂಪ್ಲೆಕ್ಸ್ ನಲ್ಲಿರುವ ರಾಮ್ ದೇವ್ ಹಾರ್ಡ್ ವೇರ್ ಅಂಗಡಿಯಲ್ಲಿ ಕಳವು ನಡೆದಿದ್ದು ಅಂಗಡಿ ಶಟರ್ ನ ಬೀಗವನ್ನು ಮುರಿದು ಒಳಗೆ ನುಗ್ಗಿ ಅಂಗಡಿಯ ಡ್ರಾಯರ್ ನಲ್ಲಿರಿಸಿದ್ದ 50.100 ರೂ ನಗದು ಹಾಗೂ ಹೊಸದಾಗಿ ಖರೀದಿಸಿ ಮಾರಾಟಕ್ಕೆಂದು ತಂದಿದ್ದ ನೀರಿನ ಪೈಪಿನ ಸಾಮಗ್ರಿಗಳು, ಬಾಗಿಲಿನ ಹಿತ್ತಾಳೆಯ ಸಾಮಗ್ರಿಗಳು ಮತ್ತು ಬಾತ್ ರೂಮ್‌ನ ಸಾಮಗ್ರಿಗಳು ಇರುವ ಹೊಸದಾದ ಬಾಕ್ಸ್ಗಳು ಸೇರಿ ಒಟ್ಟು 85,073 ರೂ ಮೌಲ್ಯದ ಸೊತ್ತುಗಳು ಕಳ್ಳತನವಾಗಿರುತ್ತದೆ ಎಂದು ಅಂಗಡಿಯ ಮ್ಯಾನೇಜರ್ ಜೀತೇಂದ್ರಕುಮಾರ್ ರವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!