ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಸಿರೋಡಿನ ಹೃದಯಭಾಗದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದರಲ್ಲಿ ಕಳ್ಳತನ!

ಬಿಸಿರೋಡಿನ ಹೃದಯಭಾಗದಲ್ಲಿರುವ ಹಾರ್ಡ್ ವೇರ್ ಅಂಗಡಿಯೊಂದರ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಡ್ರಾಯರ್‌ನಲ್ಲಿರಿಸಿದ್ದ ಸಾವಿರಾರು ರೂಪಾಯಿ ಹಾಗೂ ಸಾಮಾಗ್ರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಬಿಸಿರೋಡಿನ ಕೃಷ್ಣಾ ಕಾಂಪ್ಲೆಕ್ಸ್ ನಲ್ಲಿರುವ ರಾಮ್ ದೇವ್ ಹಾರ್ಡ್ ವೇರ್ ಅಂಗಡಿಯಲ್ಲಿ ಕಳವು ನಡೆದಿದ್ದು ಅಂಗಡಿ ಶಟರ್ ನ ಬೀಗವನ್ನು ಮುರಿದು ಒಳಗೆ ನುಗ್ಗಿ ಅಂಗಡಿಯ ಡ್ರಾಯರ್ ನಲ್ಲಿರಿಸಿದ್ದ 50.100 ರೂ ನಗದು ಹಾಗೂ ಹೊಸದಾಗಿ ಖರೀದಿಸಿ ಮಾರಾಟಕ್ಕೆಂದು ತಂದಿದ್ದ ನೀರಿನ ಪೈಪಿನ ಸಾಮಗ್ರಿಗಳು, ಬಾಗಿಲಿನ ಹಿತ್ತಾಳೆಯ ಸಾಮಗ್ರಿಗಳು ಮತ್ತು ಬಾತ್ ರೂಮ್‌ನ ಸಾಮಗ್ರಿಗಳು ಇರುವ ಹೊಸದಾದ ಬಾಕ್ಸ್ಗಳು ಸೇರಿ ಒಟ್ಟು 85,073 ರೂ ಮೌಲ್ಯದ ಸೊತ್ತುಗಳು ಕಳ್ಳತನವಾಗಿರುತ್ತದೆ ಎಂದು ಅಂಗಡಿಯ ಮ್ಯಾನೇಜರ್ ಜೀತೇಂದ್ರಕುಮಾರ್ ರವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!