ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ವಲಯದ ನಾವೂರು ಶೌರ್ಯ ಘಟಕ ವತಿಯಿಂದ ವೃದ್ಧ ಮಹಿಳೆಗೆ ಶೌಚಾಲಯ ನಿರ್ಮಾಣ….!

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ವಲಯದ ನಾವೂರು ಶೌರ್ಯ ಘಟಕದ ವತಿಯಿಂದ ಮಾಸಾಶನ ಪಡೆಯುತ್ತಿರುವಂತಹ ವೃದ್ಧ ಮಹಿಳೆ ಪೂವಕ್ಕ ಎಂಬವರಿಗೆ ಶೌಚಾಲಯ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ಪಾಯಸ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಬಡವರ ಸೇವೆ ಮಾಡುವುದರ ಮೂಲಕ ಸಮಾಜಕ್ಕೆ ಆದರ್ಶವಾಗಿದ್ದಾರೆ. ಇಲ್ಲಿನ ಶೌರ್ಯ ತಂಡದವರು ಇಂತಹ ಸಮಾಜಮುಖಿ ಕಾರ್ಯ ಮಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯವನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ, ಪಂಚಾಯತ್ ಅಧ್ಯಕ್ಷೆ ಇಂದಿರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಬರ್ಟ್, ಪಂಚಾಯತ್ ಸದಸ್ಯ ಜನಾರ್ಧನ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!