ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಯುವಕರ ನಡುವೆ ಹೊಡೆದಾಟ -ಓರ್ವ ಸಾವು, ನಾಲ್ವರ ಬಂಧನ….!

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ ಬಳಿ ಸಂಭವಿಸಿದೆ.

ಮೃತನನ್ನು ಪಡುಕರೆ ಸಂತೋಷ್ ಮೊಗವೀರ ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ್ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಬಗೌಡ ಮತ್ತು ಹೆಡ್ ಕಾನ್ಸಬಲ್ ಪ್ರದೀಪ್, ಮತ್ತು ಅಶೋಕ್ ರವರು ಬಂದು ಪರಿಶೀಲಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!