ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿ ; ಆರೋಪಿಗಳನ್ನು ಬಂಧಿಸಿ ಎಂದು ಯುವಕಾಂಗ್ರೆಸ್ ನಿಂದ ಪೋಲೀಸರಿಗೆ ಮನವಿ

ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.

ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ತು. ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ ವಹಿಸಿ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ್ದು ಮಾತ್ರವಲ್ಲದೆ ರಸ್ತೆ ಕಾಮಗಾರಿಗೆ ತಕ್ಷಣಕ್ಕೆ 5 ಲಕ್ಷ ರೂ ಅನುದಾನವನ್ನು ಒದಗಿಸಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹಾಕಲಾಗಿದ್ದ ಬ್ಯಾನರನ್ನು ಹರಿದು ಹಾಕಿದ್ದಾರೆ. ಕೃತ್ಯ ಎಸಗಿದ ವಿಘ್ನ ಸಂತೋಷಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ್ ಕಲ್ಲಾರೆ ತಿಳಿಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಬಡಗನ್ನೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!