ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆ ಉಗ್ರವಾಗಿ ಖಂಡನೆ; ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ

ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸಿದೆ.

ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ, ಈ ರೀತಿ ಜನರು ದಂಗೆಯೆದ್ದು ಒಂದು ನಿರ್ದಿಷ್ಟ ಕೋಮಿನ ವಿರುದ್ದ ಹಿಂಸಾಕೃತ್ಯ ವಿಷಯಗಳಿಗೆ ಇಳಿದಿದ್ದಾರೆ ಅಂದರೆ ಇದರ ನಡುವೆ ಐ ಎಸ್ ಐ ಕೈವಾಡ ಎದ್ದು ಕಾಣುತ್ತಿದೆ ಎಂದು ಶಿವಸೇನೆಯ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ. ರಾಜರೋಷವಾಗಿ ಒಬ್ಬ ಹಿಂದೂವನ್ನು ಕಂಬಕ್ಕೆ ನೇತು ಹಾಕಿ ಹಿಂಸೆಗೆ ಒಳಪಡಿಸಿದ್ದನ್ನು ಗಮನಿಸಿದರೆ ಅಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂದು ತಿಳಿಯುತ್ತಿಲ್ಲ. ಇಂತಹ ನೀಚ ಕೃತ್ಯಗಳ ವಿರುದ್ದ ಇಡೀ ಜಗತ್ತು ಒಂದಾಗಬೇಕಾಗಿದೆ ಯಾವುದೋ ನೆಪದಿಂದ ಹಿಂದೂಗಳ ವಿರುದ್ದ ಹಿಂಸೆಗೆ ಇಳಿದ ಅಲ್ಲಿನ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸಕೂಡದು ಈ ವಿಚಾರದಲ್ಲಿ ನಮ್ಮ ದೇಶದ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಹಿಂದೂಗಳ ಮೇಲಿನ ದೌರ್ಜ್ಯನ್ಯವನ್ನು ಮೊದಲು ತಡೆಗಟ್ಟಬೇಕು ಎಂದು ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!