ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆ ಉಗ್ರವಾಗಿ ಖಂಡನೆ; ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ

ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸಿದೆ.

ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ, ಈ ರೀತಿ ಜನರು ದಂಗೆಯೆದ್ದು ಒಂದು ನಿರ್ದಿಷ್ಟ ಕೋಮಿನ ವಿರುದ್ದ ಹಿಂಸಾಕೃತ್ಯ ವಿಷಯಗಳಿಗೆ ಇಳಿದಿದ್ದಾರೆ ಅಂದರೆ ಇದರ ನಡುವೆ ಐ ಎಸ್ ಐ ಕೈವಾಡ ಎದ್ದು ಕಾಣುತ್ತಿದೆ ಎಂದು ಶಿವಸೇನೆಯ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ. ರಾಜರೋಷವಾಗಿ ಒಬ್ಬ ಹಿಂದೂವನ್ನು ಕಂಬಕ್ಕೆ ನೇತು ಹಾಕಿ ಹಿಂಸೆಗೆ ಒಳಪಡಿಸಿದ್ದನ್ನು ಗಮನಿಸಿದರೆ ಅಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂದು ತಿಳಿಯುತ್ತಿಲ್ಲ. ಇಂತಹ ನೀಚ ಕೃತ್ಯಗಳ ವಿರುದ್ದ ಇಡೀ ಜಗತ್ತು ಒಂದಾಗಬೇಕಾಗಿದೆ ಯಾವುದೋ ನೆಪದಿಂದ ಹಿಂದೂಗಳ ವಿರುದ್ದ ಹಿಂಸೆಗೆ ಇಳಿದ ಅಲ್ಲಿನ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸಕೂಡದು ಈ ವಿಚಾರದಲ್ಲಿ ನಮ್ಮ ದೇಶದ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಹಿಂದೂಗಳ ಮೇಲಿನ ದೌರ್ಜ್ಯನ್ಯವನ್ನು ಮೊದಲು ತಡೆಗಟ್ಟಬೇಕು ಎಂದು ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!