ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆ ಉಗ್ರವಾಗಿ ಖಂಡನೆ; ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ

ಬಾಂಗ್ಲಾದೇಶದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆಯನ್ನು ಶಿವಸೇನಾ ಕರ್ನಾಟಕ ಉಗ್ರವಾಗಿ ಖಂಡಿಸಿದೆ.

ಈ ರೀತಿಯ ಕ್ರೂರತ್ವ ಹಾಗೂ ಹಿಂಸೆ ಇಡೀ ಮನುಕುಲಕ್ಕೆ ಅಪಾಯಕಾರಿ, ಈ ರೀತಿ ಜನರು ದಂಗೆಯೆದ್ದು ಒಂದು ನಿರ್ದಿಷ್ಟ ಕೋಮಿನ ವಿರುದ್ದ ಹಿಂಸಾಕೃತ್ಯ ವಿಷಯಗಳಿಗೆ ಇಳಿದಿದ್ದಾರೆ ಅಂದರೆ ಇದರ ನಡುವೆ ಐ ಎಸ್ ಐ ಕೈವಾಡ ಎದ್ದು ಕಾಣುತ್ತಿದೆ ಎಂದು ಶಿವಸೇನೆಯ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ. ರಾಜರೋಷವಾಗಿ ಒಬ್ಬ ಹಿಂದೂವನ್ನು ಕಂಬಕ್ಕೆ ನೇತು ಹಾಕಿ ಹಿಂಸೆಗೆ ಒಳಪಡಿಸಿದ್ದನ್ನು ಗಮನಿಸಿದರೆ ಅಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂದು ತಿಳಿಯುತ್ತಿಲ್ಲ. ಇಂತಹ ನೀಚ ಕೃತ್ಯಗಳ ವಿರುದ್ದ ಇಡೀ ಜಗತ್ತು ಒಂದಾಗಬೇಕಾಗಿದೆ ಯಾವುದೋ ನೆಪದಿಂದ ಹಿಂದೂಗಳ ವಿರುದ್ದ ಹಿಂಸೆಗೆ ಇಳಿದ ಅಲ್ಲಿನ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸಕೂಡದು ಈ ವಿಚಾರದಲ್ಲಿ ನಮ್ಮ ದೇಶದ ಪ್ರಧಾನಿಯವರು ಮಧ್ಯ ಪ್ರವೇಶಿಸಿ ಹಿಂದೂಗಳ ಮೇಲಿನ ದೌರ್ಜ್ಯನ್ಯವನ್ನು ಮೊದಲು ತಡೆಗಟ್ಟಬೇಕು ಎಂದು ಶಿವಸೇನಾ ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!