ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವೃದ್ಧೆಯ ಚಿನ್ನದ ಸರ ಎಗರಿಸಿದ ಕಳ್ಳಿಯರು!!

ಮೂವರು ಮಹಿಳೆಯರು ಹೆಜಮಾಡಿ ನಿವಾಸಿಯಾದ ಕಮಲ ಎಂಬು ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ನಡೆದಿದೆ.

ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಎಗರಿಸುವ ದೃಶ್ಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು, ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. 2 ಲಕ್ಷ ಮೌಲ್ಯದ ಚಿನ್ನದ ಸರವಾಗಿದ್ದು, ಆರೋಪಿ ಮಹಿಳೆಯರ ಪತ್ತೆಗೆ ಪಡುಬಿದ್ರಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!