ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ 30,000ಕ್ಕೂ ಅಧಿಕ ಭಕ್ತಾದಿಗಳಿಂದ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕಾರ…!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಟಿ ಮಹೋತ್ಸವದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದಾರೆ.

ಅಂದಾಜು ಪ್ರಕಾರ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದು, ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ತುಮಕೂರು ಮುಂತಾದಡೆಗಳಿಂದ ಬಹಳಷ್ಟು ಭಕ್ತರು ಸರಕಾರಿ ಹಾಗೂ ಖಾಸಗಿ ಬಸ್ಸಿನಲ್ಲಿ ಶ್ರೀ ಕ್ಷೇತ್ರಕ್ಕೆ ನಿನ್ನೆ ರಾತ್ರಿಯಿಂದಲೇ ಆಗಮಿಸಿದ್ದಾರೆ.

ಕಿರುಷಷ್ಟಿ ಮಹೋತ್ಸವದ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆ ವಿಶೇಷ ಪೂಜೆ ಮಧ್ಯಾಹ್ನ ಮಹಾಪೂಜೆ ರಾತ್ರಿ ರಥ ಬೀದಿಯಲ್ಲಿ ರಥೋತ್ಸವ ನಡೆಯುವುದರಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು, ಅಲ್ಲದೆ ಡಿಸೆಂಬರ್ ಅಂತ್ಯದ ರಜಾ ದಿನಗಳಲ್ಲಿ ಸರ್ಕಾರಿ ನೌಕರರ ಕುಟುಂಬದವರು ಶಾಲಾ ಕಾಲೇಜು ವಿದ್ಯಾರ್ಥಿಗಳು ತಂಡೋಪ ತಂಡವಾಗಿ ಕುಕ್ಕೆಗೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!