ಜನ ಮನದ ನಾಡಿ ಮಿಡಿತ

Advertisement

ಉಡುಪಿ: ದ್ವಿಚಕ್ರ ವಾಹನ ಕಳವು ಪ್ರಕರಣ: ಅಂತರ್ ಜಿಲ್ಲಾ ಕಳ್ಳನ ಬಂಧನ…..!

ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೋಲಿಸರು ಬಂಧಿಸಿದ್ದಾರೆ.

ಡಿ.5ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಆರಂಭಿಸಿದ್ದಾರೆ. ಶಿರ್ವ ಪೊಲೀಸರಿಂದ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಈ ತಂಡವು ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಸಂಚರಿಸಿ ಆರೋಪಿ ಓಂ ಕೋಲಾರ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಶಿರ್ವ ಪೊಲೀಸ್ ಠಾಣೆಗೆ ಸಂಬಂಧಿಸಿದ ಒಂದು ದ್ವಿಚಕ್ರ ವಾಹನ ಹಾಗೂ ಇತರೆ ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!