ಜನ ಮನದ ನಾಡಿ ಮಿಡಿತ

Advertisement

ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುತೇಶ್ ಅವರು ಉಪ್ಪಿನಂಗಡಿ ಪೋಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಎಸ್.ಐ.ಆಗಿ ವರ್ಗಾವಣೆ.

 

ಬಂಟ್ವಾಳ : ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಸುತೇಶ್ ಅವರನ್ನು ಉಪ್ಪಿನಂಗಡಿ ಪೋಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಎಸ್.ಐ.ಆಗಿ ವರ್ಗಾವಣೆ ಮಾಡಲಾಗಿದೆ.

 

ಕಳೆದ ಎರಡುವರೆ ವರ್ಷಗಳ ಕಾಲ ಬಂಟ್ವಾಳ ಟ್ರಾಫಿಕ್ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ ಅವರು ಈ ಹಿಂದೆ ಪುತ್ತೂರು, ಪುಂಜಾಲಕಟ್ಟೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪೋಲೀಸ್ ಠಾಣೆಗಳಲ್ಲಿ ಎಸ್.ಐ.ಆಗಿ ಸೇವೆ ಸಲ್ಲಿಸಿದ ಅನುಭವಿ ಅಧಿಕಾರಿಯಾಗಿದ್ದಾರೆ. ಉಪ್ಪಿನಂಗಡಿ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಅವಿನಾಶ್ ಅವರು ಕೊಳ್ಳೇಗಾಲ ಅರಣ್ಯ ಇಲಾಖೆಯ ಸಂಚಾರಿ ದಳಕ್ಕೆ ವರ್ಗಾವಣೆಗೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯ ಖಾಲಿಯಾಗಿದ್ದ ಎಸ್.ಐ.ಸ್ಥಾನಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಅವರನ್ನು ನೇಮಕ ಮಾಡಿದ್ದಾ,ರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!