ಜನ ಮನದ ನಾಡಿ ಮಿಡಿತ

Advertisement

ಕಡಬ: ಮರದ ದಿಮ್ಮಿ ಮಂಗಳೂರಿಗೆ ಸಾಗಾಟ; ಅಕ್ರಮ ಮರದ ದಿಮ್ಮಿ ವಶಪಡಿಸಿಕೊಂಡ ಪೋಲೀಸರು!

ಕಡಬ ತಾಲೂಕು, ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರದಿಂದ ರಹಧಾರಿ ರಹಿತವಾಗಿ ಮರದ ದಿಮ್ಮಿಗಳನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿರುವ ಅರಣ್ಯ ತಕ್ಷೀರನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪತ್ತೆಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿ ವಿನಯ್ ಕುಮಾರ್, ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ, ಶಿವಾನಂದ ಕುದುರಿ, ಜಗದೀಶ್ ಕೆಎನ್, ಹಾಗೂ ಚಾಲಕ ಕಿಶೋರ್ ಮತ್ತು ಸಿಬ್ಬಂದಿಗಳಾದ ದಿನೇಶ್ ಇವರು ಪಾಲ್ಗೊಂಡಿದ್ದಾರೆ. ವಾಹನ ಮತ್ತು ಸೊತ್ತಿನ ಮೌಲ್ಯವು ಸುಮಾರು ಏಳರಿಂದ ಎಂಟು ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಸದರಿ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂತೋನಿ ಎಸ್ ಮರಿಯಪ್ಪ ಇವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಇವರ ನಿರ್ದೇಶನದಂತೆ ವಲಯ ಅಧಿಕಾರಿಗಳಾದ ರಾಘವೇಂದ್ರ ಹೆಚ್. ಪಿ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!