ಜನ ಮನದ ನಾಡಿ ಮಿಡಿತ

Advertisement

ಹಾವಿಗೆ ಮುತ್ತು ಕೊಡಲು ಹೋಗಿ ತುಟಿ ಕಚ್ಚಿಸಿಕೊಂಡ ಉರಗ ರಕ್ಷಕ!

ವ್ಯಕ್ತಿಯೊಬ್ಬ ಹಾವಿಗೆ ಮುತ್ತಿಡಲು ಹೋಗಿ ತುಟಿಯನ್ನೇ ಕಚ್ಚಿಸಿಕೊಂಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಉರಗ ಪ್ರೇಮಿ ಎಂದು ಗುರುತಿಸಿಕೊಂಡಿದ್ದ ಯುವಕನೊಬ್ಬ ತಾನು ರಕ್ಷಿಸಿದ ಹಾವಿಗೆ ಸಾರ್ವಜನಿಕರ ಮುಂದೆ ಮುತ್ತು ಕೊಡಲು ಪ್ರಯತ್ನಿಸಿದ್ದಾನೆ. ಆತ ಹಾವಿಗೆ ಮುತ್ತಿಡಲು ಮುಂದಾದಗ ಹಾವು ಆತನ ತುಟಿಯನ್ನು ದಿಢೀರನೇ ಕಚ್ಚಿದೆ. ವೀಡಿಯೋದಲ್ಲಿ ಹಾವಿನ ಹಲ್ಲುಗಳು ಆತನ ತುಟಿಯಲ್ಲಿ ಆಳವಾಗಿ ಹಿಡಿದಿರುವುದನ್ನು ಕಾಣಬಹುದಾಗಿದೆ. ಬಳಿಕ ಗಾಬರಿಗೊಂಡ ಆತ ಹಾವನ್ನು ತುಟಿಯಿಂದ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದಾನೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!