ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯ ಕಲ್ಸಂಕದಲ್ಲಿ ಭೀಕರ ಅಪಘಾತ; ವಿದ್ಯಾರ್ಥಿ ಅವಿನಾಶ್ ರಾವ್ ಮೃ*ತ್ಯು!

ಜನವರಿ 26ರಂದು ರಾತ್ರಿ ಉಡುಪಿಯ ಕಲ್ಸಂಕದಲ್ಲಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಅವಿನಾಶ್ ರಾವ್ ಮೃತಪಟ್ಟಿದ್ದಾರೆ.

ಅವಿನಾಶ್ ರಾವ್ ಪಣಿಯೂರು ಮೂಲದವರಾಗಿದ್ದು ಬಿ.ಬಿ.ಎಂ. ವ್ಯಾಸಂಗ ಮಾಡುತ್ತಿದ್ದರು. ಇನ್ನು ಅವರು ನಿನ್ನೆ ಬೀಚಿಗೆ ತೆರಳಿ ಸ್ಕೂಟರಿನಲ್ಲಿ ಮರಳಿ ಮಣಿಪಾಲಕ್ಕೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಸ್ಕೂಟರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಹೋಗುತ್ತಿದ್ದ ಕಂಟೈನರ್ ಚಕ್ರದ ಅಡಿಗೆ ಸಿಲುಕಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಅಪಘಾತದಲ್ಲಿ ಸ್ಕೂಟರ್ ಸವಾರನ ದೇಹ ಛಿದ್ರಗೊಂಡಿತ್ತು. ಇನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಪೊಲೀಸರ ಸಮಕ್ಷಮ ಮೃತ ದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಮರಣೋತ್ತರ ವಿಭಾಗಕ್ಕೆ ಸಾಗಿಸಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!