ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯ ಕಲ್ಸಂಕದಲ್ಲಿ ಭೀಕರ ಅಪಘಾತ; ವಿದ್ಯಾರ್ಥಿ ಅವಿನಾಶ್ ರಾವ್ ಮೃ*ತ್ಯು!

ಜನವರಿ 26ರಂದು ರಾತ್ರಿ ಉಡುಪಿಯ ಕಲ್ಸಂಕದಲ್ಲಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಅವಿನಾಶ್ ರಾವ್ ಮೃತಪಟ್ಟಿದ್ದಾರೆ.

ಅವಿನಾಶ್ ರಾವ್ ಪಣಿಯೂರು ಮೂಲದವರಾಗಿದ್ದು ಬಿ.ಬಿ.ಎಂ. ವ್ಯಾಸಂಗ ಮಾಡುತ್ತಿದ್ದರು. ಇನ್ನು ಅವರು ನಿನ್ನೆ ಬೀಚಿಗೆ ತೆರಳಿ ಸ್ಕೂಟರಿನಲ್ಲಿ ಮರಳಿ ಮಣಿಪಾಲಕ್ಕೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಸ್ಕೂಟರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಹೋಗುತ್ತಿದ್ದ ಕಂಟೈನರ್ ಚಕ್ರದ ಅಡಿಗೆ ಸಿಲುಕಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಅಪಘಾತದಲ್ಲಿ ಸ್ಕೂಟರ್ ಸವಾರನ ದೇಹ ಛಿದ್ರಗೊಂಡಿತ್ತು. ಇನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಪೊಲೀಸರ ಸಮಕ್ಷಮ ಮೃತ ದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಮರಣೋತ್ತರ ವಿಭಾಗಕ್ಕೆ ಸಾಗಿಸಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!