ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೈಕಂಬದಲ್ಲಿ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆ ; ಸಾರ್ವಜನಿಕರ ಅಕ್ರೋಶ….!

ಖಾಸಗಿ ಕಂಪೆನಿಯೊಂದರ ಕಾಮಗಾರಿಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದ್ದಲ್ಲದೆ ಕಾರ್ಮಿಕರ ಜೊತೆ ವಾಗ್ವಾದ ನಡೆದಿರುವ ಘಟನೆ ಕೈಕಂಬದಲ್ಲಿ ನಡೆದಿದೆ.

ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಪೋಲೀಸ್ ಪಾಯಿಂಟ್‌ನ ಪಕ್ಕ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗೇಲ್ ಗ್ಯಾಸ್ ಕಂಪೆನಿಯವರಿಂದ ಕಾಮಗಾರಿ ನಡೆಯುತಿದ್ದು, ರಸ್ತೆ ಬದಿ ಹಾಗೂ ರಸ್ತೆಗೂ ಕೆಸರು ಮಿಶ್ರಿತ ನೀರು ಹರಿದುಹೋಗಿದೆ. ಇದರಿಂದ ವಾಹನಗಳು ಕೆಸರು ಮಯವಾದರೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಎದ್ದು ಬಿದ್ದು ಹೋಗುವಂತಾಗಿದೆ.

ಬಿಸಿಲು ಮಳೆಗೆ ಸ್ವಲ್ಪ ಮಟ್ಟಿಗೆ ರಕ್ಷಣೆಗೆ ಮಾಡಿರುವ ಪೋಲೀಸ್ ಪಾಯಿಂಟ್‌ನ ಸುತ್ತಲೂ ಕೆಸರು ತುಂಬಿದ್ದು, ಪೋಲೀಸರಿಗೂ ಸಂಕಟವನ್ನು ತಂದುಕೊಟ್ಟಿದೆ. ಸಾರ್ವಜನಿಕರಿಗೆ ಈ ರೀತಿಯ ಸಂಕಷ್ಟ ಎದುರಾದ ಸಂದರ್ಭದಲ್ಲಿ ಕಂಪೆನಿ ಮೌನವಾಗಿರುವುದನ್ನು ಕಂಡು ಸಾರ್ವಜನಿಕರು ಅಕ್ರೋಶ ಭರಿತರಾಗಿ ಕಾರ್ಮಿಕರ ಜೊತೆ ವಾಗ್ವಾದ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!