ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶ್ರೀಕೃಷ್ಣಮಠಕ್ಕೆ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಭೇಟಿ.

ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು.

ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!