ಮರೀಲ್ ಕೂರ್ನಡ್ಕ ಮಸೀದಿ ಬಳಿ ಬೀಕರ ಬೈಕ್ ಅಫಘಾತವಾದ ಪಾದಚಾರಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರು ತನ್ನ ಮನೆಗೆ ತುರ್ತು ಹೋಗುವ ಸಂದರ್ಭದಲ್ಲಿ ಅಫಘಾತ ಸಂಭವಿಸಿದ ಪಾದಚಾರಿಯನ್ನು ತನ್ನ ಕಾರಿನಲ್ಲಿ ಹಿತ ಆಸ್ಪತ್ರೆಗೆ ಸೇರಿಸಿ ಸಾರ್ವಜನಿಕರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ ಅವರ ಕಾರ್ಯಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.



