ಪರ್ಯಾಯ ಶೀರೂರು ಮಠ ಶ್ರೀ ಕೃಷ್ಣಮಠ ವತಿಯಿಂದ ಕಾಪು ಹೊಸ ಮಾರಿಗುಡಿಯ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಹೊರಕಾಣಿಕೆ ಸಮರ್ಪಣೆ ಮಾಡಲಾಯಿತು.

ಹೊರಕಾಣಿಕೆ ಮೆರವಣಿಗೆಗೆ ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಚಾಲನೆ ನೀಡಿದ್ರು, ಈ ಸಂದರ್ಭ ದಿವಾನರಾದ ಡಾ.ಕೆ ಉದಯಕುಮಾರ ಸರಳತ್ತಾಯರು ಉಪಸ್ಥಿತರಿದ್ದರು.



