ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಐದು ತಿಂಗಳ ಹಿಂದೆ ಬಸ್‌ನಲ್ಲಿ ಕಳವಾದ ಲಕ್ಷಾಂತರ ಮೌಲ್ಯದ ಚಿನ್ನ; ಆರೋಪಿ ವಶ!

ಐದು ತಿಂಗಳ ಹಿಂದೆ ಬಸ್‌ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.

ಕಳೆದ ವರ್ಷ 2025ರ ನವೆಂಬರ್ ತಿಂಗಳ 19 ತಾರೀಖಿನಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸಮುದ್ರ ಹೋಟೆಲ್ ಸಮೀಪ ನಿಲ್ಲಿಸಿದ್ದ ದುರ್ಗಾಂಭ ಬಸ್‌ನಲ್ಲಿ ಬ್ಯಾಗ್‌ನಲ್ಲಿ ಇರಿಸಿದ್ದ ಬ್ರಹ್ಮಾವರ ಮೂಲದ ದಂಪಂತಿಗಳ ರೂ.20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವು ನಡೆದಿತ್ತು.

ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೋಲೀಸರು ಆರೋಪಿ ಮಧ್ಯ ಪ್ರದೇಶ ನಿವಾಸಿಯಾಗಿರುವ ಸಮದ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ದಸ್ತಗಿರಿ ಮಾಡಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!