ಜನ ಮನದ ನಾಡಿ ಮಿಡಿತ

Advertisement

ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಗೋಲ್ಡ್ ಚೈನ್ ಕಳ್ಳತನ…!

ಸಾರಿಗೆ ಬಸ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಚಿನ್ನದ ಸರ ಕಳ್ಳತನವಾಗಿದೆ ಎಂದು ಇಡೀ ಸಾರಿಗೆ ಬಸ್ಸನ್ನೇ ಪೊಲೀಸ್ ಠಾಣೆಗೆ ಕರೆತಂದಿರುವ ಕುತೂಹಲಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.

ಹಿರೇಬಾಸೂರು ಗ್ರಾಮದ ನಿವಾಸಿ ಮೀನಾಕ್ಷಿ ಕಾಗಿನೆಲೆ ಎಂಬುವವರು ಚಿನ್ನದ ಸರ ಕಳೆದುಕೊಂಡ ಮಹಿಳೆ. ಇವರು ಅಡವಿಟ್ಟಿದ್ದ ಸುಮಾರು 10 ಗ್ರಾಂ ಚಿನ್ನದ ಸರವನ್ನು ಬಿಡಿಸಿಕೊಂಡು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಹಾವೇರಿ ಬಸ್ ನಿಲ್ದಾಣದಲ್ಲಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಸರ ಕಳೆದುಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಗಾಬರಿಗೊಂಡ ಮಹಿಳೆ, ಕಳ್ಳ ಬಸ್ಸಿನಲ್ಲೇ ಇರಬಹುದು ಎಂಬ ಅನುಮಾನದಿಂದ ಚಾಲಕ ಮತ್ತು ನಿರ್ವಾಹಕರಿಗೆ ವಿಷಯ ತಿಳಿಸಿ, ಪ್ರಯಾಣಿಕರ ಸಮೇತ ಬಸ್ಸನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಬಸ್ಸು ಠಾಣೆಗೆ ಬರುತ್ತಿದ್ದಂತೆಯೇ ಪೊಲೀಸರು ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!