ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ.

ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ ಗಂಗೊಳ್ಳಿ ಅವರು ಏಕಾಏಕಿಯಾಗಿ ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಬ್ರೈನ್ ಹೆಮರೇಜ್ ತುತ್ತಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೃತರು ಪತ್ನಿ, ಇಬ್ನರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!