ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಮತ್ತು ಆಕೆಯ ಸಹೋದರ ಸಲ್ಮಾನ್ ರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ಬಳಿಕ ಫರ್ಮಾನ್ ಪಾಷಾ, ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ ಸ್ನೇಹಿತರಿಗೆ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ.

ನಂತರ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಕುರಿತು ಮೃತನ ತಂದೆ ಮುನೀರ್ ಪಾಷಾ ಅವರು ನನ್ನ ಮಗನ ಸಾವಿನ ಬಗ್ಗೆ ಅನುಮಾನವಿದೆ. ಸೂಕ್ತ ತನಿಖೆ ನಡೆಸಿ ಎಂದು ಆಗ್ರಹಿಸಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!