ಜನ ಮನದ ನಾಡಿ ಮಿಡಿತ

Advertisement

ಕಾಡಾನೆ ದಾಳಿಗೆ ಮೇಯಲು ಕಟ್ಟಿದ್ದ ಆಕಳು ಮೃತ್ಯು

ಕಾಡಾನೆ ದಾಳಿಗೆ ಮೇಯಲು ಕಟ್ಟಿದ್ದ ಹಸುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಸಂಭವಿಸಿದೆ.

ತೋಟಕ್ಕೆ ನುಗ್ಗಿ ಬಾಳೆ ಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿ ಮೇಯಲು ಕಟ್ಟಿದ ಹಸುವನ್ನು ರಭಸದಿಂದ ಗುದ್ದಿದೆ ಆ ಹೊಡೆತಕ್ಕೆ ಹಸುವು ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯಾರಣ್ಯಧಿಕಾರಿ ಆಗಮಿಸಿ ಸ್ಥಳ ಪರೀಕ್ಷಿಸಿ ಸರಕಾರದ ವತಿಯಿಂದ ಅನುದಾನ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಕಾಡಾನೆಗಳು ನಾಡಿಗೆ ಬರುತ್ತಿರುವ ಹಿನ್ನಲೆ ಅರಣ್ಯ ಪ್ರದೇಶದ ಹತ್ತಿರದ ಸ್ಥಳಗಳಲ್ಲಿ ವಾಸಿಸುವ ಜನರು ಜಾಗ್ರತರಾಗಿರಬೇಕು ಎಂದು ಮನವಿ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!