ಜನ ಮನದ ನಾಡಿ ಮಿಡಿತ

Advertisement

ಕಾಡಾನೆ ದಾಳಿಗೆ ಮೇಯಲು ಕಟ್ಟಿದ್ದ ಆಕಳು ಮೃತ್ಯು

ಕಾಡಾನೆ ದಾಳಿಗೆ ಮೇಯಲು ಕಟ್ಟಿದ್ದ ಹಸುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಸಂಭವಿಸಿದೆ.

ತೋಟಕ್ಕೆ ನುಗ್ಗಿ ಬಾಳೆ ಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿ ಮೇಯಲು ಕಟ್ಟಿದ ಹಸುವನ್ನು ರಭಸದಿಂದ ಗುದ್ದಿದೆ ಆ ಹೊಡೆತಕ್ಕೆ ಹಸುವು ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯಾರಣ್ಯಧಿಕಾರಿ ಆಗಮಿಸಿ ಸ್ಥಳ ಪರೀಕ್ಷಿಸಿ ಸರಕಾರದ ವತಿಯಿಂದ ಅನುದಾನ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇನ್ನೂ ಕಾಡಾನೆಗಳು ನಾಡಿಗೆ ಬರುತ್ತಿರುವ ಹಿನ್ನಲೆ ಅರಣ್ಯ ಪ್ರದೇಶದ ಹತ್ತಿರದ ಸ್ಥಳಗಳಲ್ಲಿ ವಾಸಿಸುವ ಜನರು ಜಾಗ್ರತರಾಗಿರಬೇಕು ಎಂದು ಮನವಿ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!